ಶುಕ್ರವಾರ, 13 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಷ್ಟ್ರೀಯ

ADVERTISEMENT

13 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು

News Roundup: ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಗಳ ಇಂದಿನ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ಅವಲೋಕನ ಇಲ್ಲಿದೆ.
Last Updated 13 ಫೆಬ್ರುವರಿ 2026, 15:36 IST
13 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು

ಮುಂದಿನ 5 ವರ್ಷಗಳಲ್ಲಿ 50 ವಿಮಾನ ನಿಲ್ದಾಣ ನಿರ್ಮಿಸುವ ಗುರಿ: ವಿಮಾನಯಾನ ಸಚಿವಾಲಯ

Civil Aviation Growth: ನವದೆಹಲಿ: ‘ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ 50ಕ್ಕೂ ಅಧಿಕ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದು ದೇಶದ ರಿಯಲ್ ಎಸ್ಟೇಟ್‌ ವಯಲಕ್ಕೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲಿದೆ’ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.
Last Updated 13 ಫೆಬ್ರುವರಿ 2026, 15:36 IST
ಮುಂದಿನ 5 ವರ್ಷಗಳಲ್ಲಿ 50 ವಿಮಾನ ನಿಲ್ದಾಣ ನಿರ್ಮಿಸುವ ಗುರಿ: ವಿಮಾನಯಾನ ಸಚಿವಾಲಯ

ರಾಹುಲ್‌ ಗಾಂಧಿ ವಿರುದ್ಧ ಗೊತ್ತುವಳಿ ಇಲ್ಲ: ಕೇಂದ್ರ ಸಚಿವ ಕಿರಣ್‌ ರಿಜಿಜು

Kiren Rijiju Statement: ನವದೆಹಲಿ: ಪ್ರಧಾನಿ ವಿರುದ್ಧ ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರ ಯಾವುದೇ ಗೊತ್ತುವಳಿ ಮಂಡಿಸುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು
Last Updated 13 ಫೆಬ್ರುವರಿ 2026, 15:34 IST
ರಾಹುಲ್‌ ಗಾಂಧಿ ವಿರುದ್ಧ ಗೊತ್ತುವಳಿ ಇಲ್ಲ: ಕೇಂದ್ರ ಸಚಿವ ಕಿರಣ್‌ ರಿಜಿಜು

ಅಮೆರಿಕದಲ್ಲಿ ‍ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಜಾಹ್ನವಿ ತಂದೆ ಸಾವು

Indian Student Death: ಅದೋನಿ : ಅಮೆರಿಕದ ಸಿಯಾಟಲ್‌ನಲ್ಲಿ, ಪೊಲೀಸರ ವಾಹನ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ (23) ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಾಹ್ನವಿ ಕುಟುಂಬಕ್ಕೆ ಸಿಯಾಟಲ್‌ನ ಸ್ಥಳೀಯ ಆಡಳಿತವು
Last Updated 13 ಫೆಬ್ರುವರಿ 2026, 15:31 IST
ಅಮೆರಿಕದಲ್ಲಿ ‍ಪೊಲೀಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಜಾಹ್ನವಿ ತಂದೆ ಸಾವು

ಮದುವೆ, ಮತಾಂತರದಿಂದ ಜಾತಿ ಬದಲಾಗದು: ಅಲಹಾಬಾದ್‌ ಹೈಕೋರ್ಟ್‌

Inter-caste Marriage Ruling: ಅಲಹಾಬಾದ್‌: ವ್ಯಕ್ತಿಯೊಬ್ಬನ ಜಾತಿಯು ಜನನದಿಂದಲೇ ನಿರ್ಧಾರವಾಗಿರುತ್ತದೆ. ಮದುವೆ ಅಥವಾ ಮತಾಂತರದ ಬಳಿಕವೂ ಅದು ಬದಲಾಗುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಒಂದು ವೇಳೆ, ಒಬ್ಬ ಮಹಿಳೆ ಬೇರೆ ಜಾತಿ ವ್ಯಕ್ತಿಯನ್ನು
Last Updated 13 ಫೆಬ್ರುವರಿ 2026, 15:26 IST
ಮದುವೆ, ಮತಾಂತರದಿಂದ ಜಾತಿ ಬದಲಾಗದು: ಅಲಹಾಬಾದ್‌ ಹೈಕೋರ್ಟ್‌

ಬಲಗಣ್ಣಿನ ದೃಷ್ಟಿ ಕಳೆದುಕೊಂಡ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್

Former PM Health: ಇಸ್ಲಾಮಾಬಾದ್‌: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರು ತಮ್ಮ ಬಲಗಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಮತ್ತು ಕುಟುಂಬದವರು ತಿಳಿಸಿದ್ದಾರೆ. ಖಾನ್‌ ಅವರು 2023ರಿಂದಲೂ ಜೈಲಿನಲ್ಲಿದ್ದು, ಈ ಬೆಳವಣಿಗೆಯು ಅವರ
Last Updated 13 ಫೆಬ್ರುವರಿ 2026, 15:23 IST
ಬಲಗಣ್ಣಿನ ದೃಷ್ಟಿ ಕಳೆದುಕೊಂಡ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್

ತಿರುಪತಿ ಲಡ್ಡು ಕಲಬೆರಕೆ ವಿಚಾರ ಮುಚ್ಚಿಡುವುದು ಅಪಚಾರವಾಗುತ್ತದೆ: ಚಂದ್ರಬಾಬು

Animal Fat in Laddu: ಅಮರಾವತಿ: ತಿರುಪತಿ ಲಡ್ಡು ವಿರುದ್ಧದ ಕಲಬೆರಕೆ ಆರೋಪವನ್ನು ಬಹಿರಂಗ ಪಡಿಸಿರುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದನ್ನು ಮುಚ್ಚಿಡುವುದು ಅಪಚಾರಕ್ಕೆ ಸಮಾನವಾಗಿದೆ
Last Updated 13 ಫೆಬ್ರುವರಿ 2026, 15:22 IST
ತಿರುಪತಿ ಲಡ್ಡು ಕಲಬೆರಕೆ ವಿಚಾರ ಮುಚ್ಚಿಡುವುದು ಅಪಚಾರವಾಗುತ್ತದೆ: ಚಂದ್ರಬಾಬು
ADVERTISEMENT

ನೋ ವೇ ಚಾನ್ಸೇ ಇಲ್ಲ: ಪಾದಚಾರಿ ಮಾರ್ಗದಲ್ಲಿ ಬಂದ ಬೈಕ್‌ ಸವಾರನಿಗೆ ವೃದ್ದೆಯ ಪಾಠ

Elderly Woman Bravery: ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದು ಹಿಂದೆ ಕಳುಹಿಸಿದ 73 ವರ್ಷದ ವೃದ್ಧೆ ಪ್ರಭಾವತಿ ಕೊಯ್ಯೇರಿ ಅವರ ಜವಾಬ್ದಾರಿಯುತ ನಡೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.
Last Updated 13 ಫೆಬ್ರುವರಿ 2026, 13:31 IST
ನೋ ವೇ ಚಾನ್ಸೇ ಇಲ್ಲ: ಪಾದಚಾರಿ ಮಾರ್ಗದಲ್ಲಿ ಬಂದ ಬೈಕ್‌ ಸವಾರನಿಗೆ ವೃದ್ದೆಯ ಪಾಠ

ಪ್ರಯಾಣಿಕರೇ ಗಮನಿಸಿ: ‘UTS on Mobile' ಆ್ಯಪ್ ಸೇವೆ ಸ್ಥಗಿತಕ್ಕೆ ಮುಂದಾದ ರೈಲ್ವೆ

Indian Railway Update: ಭಾರತೀಯ ರೈಲ್ವೆಯು ತನ್ನ ಹಳೆಯ 'ಯುಟಿಎಸ್ ಆನ್ ಮೊಬೈಲ್' ಆ್ಯಪ್ ಸೇವೆಗಳನ್ನು 2026ರ ಮಾರ್ಚ್ 1ರಿಂದ ಹಂತ ಹಂತವಾಗಿ ಸ್ಥಗಿತಗೊಳಿಸಲಿದೆ.
Last Updated 13 ಫೆಬ್ರುವರಿ 2026, 12:45 IST
ಪ್ರಯಾಣಿಕರೇ ಗಮನಿಸಿ: ‘UTS on Mobile' ಆ್ಯಪ್ ಸೇವೆ ಸ್ಥಗಿತಕ್ಕೆ ಮುಂದಾದ ರೈಲ್ವೆ

ಸೇಲಂ: ಟಿವಿಕೆ ರ್‍ಯಾಲಿ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು

TVK Salem Rally: ತಮಿಳುನಾಡಿನ ಸೇಲಂನಲ್ಲಿ ಟಿವಿಕೆ ರ್‍ಯಾಲಿ ವೇಳೆ ಎದೆನೋವಿನಿಂದ ಕುಸಿದು ಬಿದ್ದ ಸೂರಜ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Last Updated 13 ಫೆಬ್ರುವರಿ 2026, 12:43 IST
ಸೇಲಂ: ಟಿವಿಕೆ ರ್‍ಯಾಲಿ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು
ADVERTISEMENT
ADVERTISEMENT
ADVERTISEMENT