

ಚಂದ್ರಂಪಳ್ಳಿ ಜಲಾಶಯದ ಬಂಡ್ ಮೇಲಿನಿಂದ ವನ್ಯಜೀವಿ ಧಾಮದ ಪೃಕೃತಿ ಧಾಮಕ್ಕೆ ವಾಹನಗಳ ಸಂಚಾರ ನಿರ್ಬಂಧಿಸಲು ಕೋರಲಾಗಿದ್ದು ಪರ್ಯಾಯ ಮಾರ್ಗದಲ್ಲಿ ರಸ್ತೆ ನಿರ್ಮಿಸಿಕೊಳ್ಳಲು ಅರಣ್ಯ ಇಲಾಖೆಗೆ ತಿಳಿಸಲಾಗಿದೆಚೇತನ ಕಳಸ್ಕರ್ ಎಇಇ ಚಂದ್ರಂಪಳ್ಳಿ ನೀರಾವರಿ ಯೋಜನೆ

ಚಂದ್ರಂಪಳ್ಳಿ ಪ್ರಕೃತಿ ಧಾಮದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ದೊರೆಯುವ ವಿಶ್ವಾಸವಿದೆಸಂಜೀವಕುಮಾರ ಚವ್ಹಾಣ ವಲಯ ಅರಣ್ಯಾಧಿಕಾರಿ ವನ್ಯಜೀವಿ ಧಾಮ ಚಿಂಚೋಳಿ


ಚಂದ್ರಂಪಳ್ಳಿ ನೈಸರ್ಗಿಕವಾಗಿ ಸುಂದರ ತಾಣ. ಇದನ್ನು ನೋಡಲು ದೂರದ ನಗರಗಳಿಂದ ಪ್ರವಾಸಿಗರು ನಿತ್ಯ ಬರುತ್ತಾರೆ. ಆದರೆ ಇಲ್ಲಿ ಪ್ರವಾಸಿಗರಿಗೆ ಊಟ ಶುದ್ಧ ಕುಡಿವ ನೀರು ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲಮಲಶೆಟ್ಟಿ ಬೀದರ್ ಪ್ರವಾಸಿಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.