‘ಖಾಸಗಿ ವಸತಿ ನಿಲಯಗಳ ಬಗ್ಗೆ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಆಳ್ವಾಸ್, ರಾಮಕೃಷ್ಣ ಆಶ್ರಮದಂತಹ ಖಾಸಗಿ ವಸತಿ ನಿಲಯಗಳಿಗೆ ಭೇಟಿ ನೀಡಲಿರುವ ತಂಡ, ಅವುಗಳ ಕಾರ್ಯ ನಿರ್ವಹಣೆ ಬಗ್ಗೆ ವರದಿ ಕೊಡಲಿದೆ. ವರದಿ ಕೈಸೇರಿದ ತಿಂಗಳಲ್ಲಿ ಸರ್ಕಾರಿ ಹಾಸ್ಟೆಲ್ಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.