ಭನ್ವರ್ ಸಿಂಗ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಭೂಸ್ವಾಧೀನ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿದ್ದರು. ಇದಕ್ಕೂ ಮುನ್ನ ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದರು.
ಸಿಇಒ ಆಗಿದ್ದ ಡಾ. ಗಿರೀಶ್ ಡಿ. ಬದೋಲೆ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರ ಹುದ್ದೆಗೆ ವರ್ಗಾಯಿಸಲಾಗಿದೆ.