ಸೋಮವಾರ, 8 ಡಿಸೆಂಬರ್ 2025
×
ADVERTISEMENT
ADVERTISEMENT

ಮರಳು ಅಕ್ರಮ ಗಣಿಗಾರಿಕೆಗೆ ಸಚಿವರಿಂದಲೇ ಪ್ರೋತ್ಸಾಹ: ಅಂಬಾರಾಯ ಅಷ್ಠಗಿ

ಸಚಿವ ಸಂಪುಟದಿಂದ ಪ್ರಿಯಾಂಕ್‌ ಖರ್ಗೆ ವಜಾಕ್ಕೆ ಬಿಜೆಪಿ ಮುಖಂಡರ ಆಗ್ರಹ
Published : 8 ಡಿಸೆಂಬರ್ 2025, 6:05 IST
Last Updated : 8 ಡಿಸೆಂಬರ್ 2025, 6:05 IST
ಫಾಲೋ ಮಾಡಿ
Comments
ಅಂಬಾರಾಯ ಅಷ್ಠಗಿ
ಅಂಬಾರಾಯ ಅಷ್ಠಗಿ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಡಾ.ಅಂಬೇಡ್ಕರ್‌ ಮಹಾಪರಿನಿರ್ವಾಹಣ ದಿನ ನಿಮಿತ್ತ ಅವರ ಮೂರ್ತಿಗೆ ಗೌರವ ಸಲ್ಲಿಸಲು ತಡವಾಗಿ ಅಂದರೆ ಬೆಳಿಗ್ಗೆ 10ಕ್ಕೆ ಬಂದಿದ್ದಾರೆ. ಇದು ಅಂಬೇಡ್ಕರ್‌ಗೆ ಮಾಡಿದ ಅವಮಾನ. ಇದನ್ನು ಬಿಜೆಪಿ ಖಂಡಿಸುತ್ತದೆ
ಅಂಬಾರಾಯ ಅಷ್ಠಗಿ ಬಿಜೆಪಿ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT