ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಪ್ರಕೃತಿ ವಿಕೋಪ ಎದುರಿಸಲು ಸಜ್ಜಾಗಿ: ಪಂಕಜ್‌ ಕುಮಾರ ಪಾಂಡೆ ಸೂಚನೆ

Published : 30 ಜೂನ್ 2025, 15:57 IST
Last Updated : 30 ಜೂನ್ 2025, 15:57 IST
ಫಾಲೋ ಮಾಡಿ
Comments
ಪರಿಹಾರ ವಿತರಣೆ
ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ ‘ಪೂರ್ವ ಮುಂಗಾರನಲ್ಲಿ ಭಾರಿ ಮಳೆ ಹಾಗೂ ಸಿಡಿಲಿನಿಂದ ಮೃತಪಟ್ಟ 4 ಮಂದಿ ಕುಟುಂಬದವರಿಗೆ ಸರ್ಕಾರದ ಪರಿಹಾರ ಧನ ವಿತರಿಸಲಾಗಿದೆ. ಅಲ್ಲದೇ 36 ದೊಡ್ಡ ಪ್ರಾಣಿಗಳು 94 ಅರ್ಧದಷ್ಟು ಹಾನಿಯಾದ ಮನೆಗಳಿಗೆ ಹಾಗೂ ತೋಟಗಾರಿಕೆ ಇಲಾಖೆ 123.16 ಹೆಕ್ಟೇರ್ ಪ್ರದೇಶದ ಬೇಳೆ ಹಾನಿಗಳಿಗೆ ಭೇಟಿ ನೀಡಿ ಪರಿಹಾರ ಧನ ವಿತರಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT