ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಜಿಲ್ಲಾ ಆರ್ಸಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾದೇಶಿಕ ನಿರ್ದೇಶಕ ಡಾ. ರಾಜೇಶ ಕಡೇಮನಿ, ರಾಷ್ಟ್ರೀಯ ಕ್ಷಯರೋಗ ಸಂಸ್ಥೆಯ ನಿರ್ದೇಶಕ ಡಾ. ರವಿಚಂದ್ರ, ಜಿಲ್ಲಾ ಸರ್ವೇಕ್ಷಣೆ ಅಧಿಕಾರಿ ಡಾ.ಸುರೇಶ ಮೇಕಿನ, ಶಿವಾಜಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂಧ್ಯಾರಾಣಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೇಣುಗೋಪಾಲ, ಮಾಣಿಕ ಕನಕಟ್ಟಿ, ಡಿಪಿಎಂ ವಿರೇಶ, ಕಾರ್ಣಿಕ ಕೋರೆ ಇತರರು ಭಾಗವಹಿಸಿದ್ದರು.