ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ಕಲಬುರಗಿ | ಕರುಣೇಶ್ವರ ನಗರ: ಸಮಸ್ಯೆಗಳ ಆಗರ

Published : 29 ಮೇ 2025, 5:41 IST
Last Updated : 29 ಮೇ 2025, 5:41 IST
ಫಾಲೋ ಮಾಡಿ
Comments
ಕಲಬುರಗಿಯ ಕರುಣೇಶ್ವರ ನಗರದಲ್ಲಿನ ಕೆಸರುಮಯವಾದ ರಸ್ತೆಯಲ್ಲಿ ಸಾಗಿದ ನಿವಾಸಿ

ಕಲಬುರಗಿಯ ಕರುಣೇಶ್ವರ ನಗರದಲ್ಲಿನ ಕೆಸರುಮಯವಾದ ರಸ್ತೆಯಲ್ಲಿ ಸಾಗಿದ ನಿವಾಸಿ  

ಪ್ರಜಾವಾಣಿ ಚಿತ್ರ

ಕರುಣೇಶ್ವರ ನಗರದಲ್ಲಿನ ಸಮಸ್ಯೆಗಳು ನನ್ನ ಗಮನಕ್ಕೆ ಬಂದಿವೆ. ಪಾಲಿಕೆಯಲ್ಲಿ ಅನುದಾನ ಇಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ
ಅರ್ಚನಾ ಬಸವರಾಜಮಹಾನಗರ ಪಾಲಿಕೆ 55ನೇ ವಾರ್ಡ್‌ನ ಸದಸ್ಯೆ ಜೈ ವೀರ್ ಹನುಮಾನ್ ಮಂದಿರ
ಕೆಇಬಿ ಕಲ್ಯಾಣ ಮಂಟಪ ಸಂಪರ್ಕಿಸುವ ಮೂರು ರಸ್ತೆಗಳು ಹದಗೆಟ್ಟು ಎರಡು ವರ್ಷಗಳು ಕಳೆದರೂ ದುರಸ್ತಿಯ ಭಾಗ್ಯ ಕಂಡಿಲ್ಲ. ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು ರೋಗಿಗಳು ಕಸರು ಮಯವಾದ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ
ವಿನುತ್ ಜೋಶಿ ಕರುಣೇಶ್ವರ ನಗರದ ನಿವಾಸಿ
ನಗರ ಬೇರೆ ಬೇರೆ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ಕರುಣೇಶ್ವರ ನಗರದಲ್ಲಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು
ಅವಿನಾಶ ಶಿಂಧೆಮಹಾನಗರ ಪಾಲಿಕೆಯ ಆಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT