‘ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೋಲಿ, ಕುರುಬ ಸಮಾಜವನ್ನು ಎಸ್.ಟಿ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡುವುದಾಗಿ ಭರವಸೆ ನೀಡಿದ್ದರು. ಈವರೆಗೆ ಅದು ಸಾಧ್ಯವಾಗಿಲ್ಲ. ಆರ್ಎಸ್ಎಸ್ ಹಿಡಿತದಲ್ಲಿರುವ ಬಿಜೆಪಿ, ಹಿಂದುಳಿದ ವರ್ಗಕ್ಕೆ ಏನನ್ನೂ ನೀಡಲು ಸಾಧ್ಯವಿಲ್ಲ. ಹಿಂದುಳಿದ ವರ್ಗಗಳ ಪರ ಇರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದು ಹೇಳಿದರು.