ಕಲಬುರ್ಗಿ: ‘ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಕಲಬುರ್ಗಿ ವಿಭಾಗೀಯ ಕಾರ್ಯಾಗಾರ–1ರಲ್ಲಿ ಈಚೆಗೆ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಅವಮಾನ ಮಾಡಿದ ವಿಭಾಗೀಯ ತಾಂತ್ರಿಕಾ ಶಿಲ್ಪಿ ಹಾಗೂ ಸಿಬ್ಬಂದಿ ಮೇಲ್ವಿಚಾರಕನ್ನು ಅಮಾನತು ಮಾಡಬೇಕು’ ಎಂದು ಕರ್ನಾಟಕ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮುಖಂಡ ದಿನೇಶ ದೊಡ್ಡಮನಿ ಒತ್ತಾಯಿಸಿದರು.