ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಯೋಜನೆ: ಲಾಭ ಪಡೆಯಲು ರೈತರ ನಿರುತ್ಸಾಹ

ಬಷೀರಅಹ್ಮದ್ ನಗಾರಿ
Published : 27 ಫೆಬ್ರುವರಿ 2024, 6:23 IST
Last Updated : 27 ಫೆಬ್ರುವರಿ 2024, 6:23 IST
ಫಾಲೋ ಮಾಡಿ
Comments
ಸಾಲ ಪಾವತಿ ಗಡುವು ವಿಸ್ತರಣೆಯ ಪ್ರಸ್ತಾಪವಿಲ್ಲ. ಹೀಗಾಗಿ ರೈತರು ಕಷ್ಟವಾದರೂ ಸರಿ ಸಾಲ ತುಂಬಬೇಕು. ಇದರಿಂದ ಬ್ಯಾಂಕ್‌ಗಿಂತ ರೈತರಿಗೆ ಹೆಚ್ಚಿನ ಲಾಭವಿದೆ ಎಂಬುದನ್ನು ಅರಿಯಬೇಕು
ಸೋಮಶೇಖರ ಗೋನಾಯಕ ಅಧ್ಯಕ್ಷ ಕೆವೈಡಿಸಿಸಿ ಬ್ಯಾಂಕ್‌
ಸದ್ಯ ರೈತರ ಬಳಿ ದುಡ್ಡಿಲ್ಲ. ಹೀಗಾಗಿ ಬಡ್ಡಿ ಮನ್ನಾಯೋಜನೆಯಡಿ ಅಸಲು ಪಾವತಿಗೆ ಸರ್ಕಾರ ಕನಿಷ್ಠ ಮೂರು ತಿಂಗಳು ಕಾಲಾವಕಾಶ ವಿಸ್ತರಿಸಬೇಕು
ಬಸವರಾಜ ಬೂದಿಹಾಳ ಅಧ್ಯಕ್ಷ ಕಲಬುರಗಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT