‘ವಿಶ್ವಕರ್ಮ ಏಕದಂಡಗಿ ಮಠದ ಸುರೇಂದ್ರ ಸ್ವಾಮೀಜಿ, ಸುಲೇಪೇಟ ಏಕದಂಡಗಿ ಮಠದ ದೊಡ್ಡೇಂದ್ರ ಸ್ವಾಮೀಜಿ, ಅಫಜಲಪುರದ ವಿಶ್ವಕರ್ಮ ಮೂರುಜಾವಧೀಶ್ವರ ಮಠದ ಪ್ರಣವನಿರಂಜನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು. ಸಾಹಿತಿ ರಾಜೇಂದ್ರ ಬಡಿಗೇರ ಉಪನ್ಯಾಸ ನೀಡುವರು’ ಎಂದು ವಿವರಿಸಿದರು.