ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ಜೇವರ್ಗಿ | ಮಳೆಗೆ ಪಪ್ಪಾಯ, ಕಲ್ಲಂಗಡಿ ಬೆಳೆ ನಾಶ: ಲಕ್ಷಾಂತರ ರೂಪಾಯಿ ನಷ್ಟ

ವಿಜಯಕುಮಾರ ಎಸ್.ಕಲ್ಲಾ
Published : 7 ಅಕ್ಟೋಬರ್ 2025, 5:35 IST
Last Updated : 7 ಅಕ್ಟೋಬರ್ 2025, 5:35 IST
ಫಾಲೋ ಮಾಡಿ
Comments
ಹಾಳಾದ ಪಪ್ಪಾಯ ಗಿಡಗಳು.
ಹಾಳಾದ ಪಪ್ಪಾಯ ಗಿಡಗಳು.
ಜನಪ್ರತಿನಿಧಿಗಳು ಅಧಿಕಾರಿಗಳು ಕಾಟಾಚಾರಕ್ಕೆ ರಸ್ತೆ ಬದಿಯ ಹೊಲಗಳ ಸಮೀಕ್ಷೆ ಮಾಡಿ ಹೋಗುತ್ತಿದ್ದಾರೆ. ನಿಜವಾಗಿ ಮಳೆಯಿಂದ ಹಾಳಾಗಿರುವ ನಮ್ಮಂತ ರೈತರ ಜಮೀನಿಗೆ ಭೇಟಿ ಕೊಟ್ಟು ಕಷ್ಟ ಕೇಳಲು ಯಾರೂ ಬರುತ್ತಿಲ್ಲ. ಕೂಡಲೇ ರಾಜ್ಯ ಸರ್ಕಾರ ನಮಗೆ ಪರಿಹಾರ ನೀಡಬೇಕು
ವಿಷ್ಣು ಮಹೇಂದ್ರಕರ್ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT