ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜೇವರ್ಗಿ: ಬೀದಿ ನಾಯಿಗಳ ಹಾವಳಿಗೆ ಬೀಳದ ಕಡಿವಾಣ

ವಿಜಯಕುಮಾರ ಎಸ್.ಕಲ್ಲಾ
Published : 2 ಏಪ್ರಿಲ್ 2025, 6:21 IST
Last Updated : 2 ಏಪ್ರಿಲ್ 2025, 6:21 IST
ಫಾಲೋ ಮಾಡಿ
Comments
ನಾಯಿಗಳ ಹಾವಳಿ ಕುರಿತು ದೂರು ನೀಡಿದರೂ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಚೆಗೆ ನಮ್ಮ ಕುರಿ ಮೇಲೆ ಗುಂಪು ದಾಳಿ ನಡೆಸಿ ಕೊಂದು ಹಾಕಿವೆ. ನಾಯಿಗಳ ಹಾವಳಿಗೆ ಕಡಿವಾಣ ಹಾಕದಿದ್ದರೆ ಪುರಸಭೆಗೆ ಮುತ್ತಿಗೆ ಹಾಕಲಾಗುವುದು
ರುಕುಂ ಪಟೇಲ ನಿವಾಸಿ
ಬೀದಿನಾಯಿಗಳು ಕುರಿಗಳನ್ನು ತಿಂದು ಹಾಕಿರುವ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಅಂತಹ ಘಟನೆ ಜರುಗಿದ್ದರೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಶಂಭುಲಿಂಗ ದೇಸಾಯಿ ಮುಖ್ಯಾಧಿಕಾರಿ ಪುರಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT