<p><strong>ಕಲಬುರಗಿ:</strong> ಪತ್ರಕರ್ತರೊಬ್ಬರು ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಸೈಯದ್ ಚಿಂಚೋಳಿ ಮಾರ್ಗದ ಅಷ್ಟಗಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.</p><p>ನಗರದ ಬಸ್ ಡಿಪೊ-2ರ ಬಳಿಯ ನಿವಾಸಿ ಪ್ರಭುಲಿಂಗ ನೀಲೂರೆ (52) ಆತ್ಮಹತ್ಯೆ ಮಾಡಿಕೊಂಡವರು.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ರಾಜ್ಯಮಟ್ಟದ ಪ್ರಮುಖ ಪತ್ರಿಕೆಯ ಕಲಬುರಗಿ ಕಚೇರಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. </p><p>ನೀಲೂರೆ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p><p>ಸಾಹಿತಿಯೂ ಆಗಿದ್ದ ಪ್ರಭುಲಿಂಗ ನೀಲೂರೆ ಹಲವು ಕೃತಿಗಳನ್ನು ಬರೆದಿದ್ದಾರೆ. ಆಳಂದ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.</p><p>ಪ್ರಭುಲಿಂಗ ಆಳಂದ ತಾಲ್ಲೂಕಿನ ಹಳಿಸಲಗರ ಗ್ರಾಮದವರು.</p>.ಕಲಬುರಗಿ: ಪದವಿ ಪರೀಕ್ಷೆಗಳಿಗೆ ನೇಮಕವಾಗದ ವಿಚಕ್ಷಣದಳ ತಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪತ್ರಕರ್ತರೊಬ್ಬರು ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಸೈಯದ್ ಚಿಂಚೋಳಿ ಮಾರ್ಗದ ಅಷ್ಟಗಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.</p><p>ನಗರದ ಬಸ್ ಡಿಪೊ-2ರ ಬಳಿಯ ನಿವಾಸಿ ಪ್ರಭುಲಿಂಗ ನೀಲೂರೆ (52) ಆತ್ಮಹತ್ಯೆ ಮಾಡಿಕೊಂಡವರು.</p>.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.<p>ರಾಜ್ಯಮಟ್ಟದ ಪ್ರಮುಖ ಪತ್ರಿಕೆಯ ಕಲಬುರಗಿ ಕಚೇರಿಯಲ್ಲಿ ಮುಖ್ಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. </p><p>ನೀಲೂರೆ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p><p>ಸಾಹಿತಿಯೂ ಆಗಿದ್ದ ಪ್ರಭುಲಿಂಗ ನೀಲೂರೆ ಹಲವು ಕೃತಿಗಳನ್ನು ಬರೆದಿದ್ದಾರೆ. ಆಳಂದ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.</p><p>ಪ್ರಭುಲಿಂಗ ಆಳಂದ ತಾಲ್ಲೂಕಿನ ಹಳಿಸಲಗರ ಗ್ರಾಮದವರು.</p>.ಕಲಬುರಗಿ: ಪದವಿ ಪರೀಕ್ಷೆಗಳಿಗೆ ನೇಮಕವಾಗದ ವಿಚಕ್ಷಣದಳ ತಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>