ಶನಿವಾರ, 28 ಫೆಬ್ರುವರಿ 2026
×
ADVERTISEMENT

ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ಪ್ರತಿಭಟನೆ

ಕಡಗಂಚಿಯ ಭೀಮ ನಗರ ಬಡಾವಣೆ ನಿವಾಸಿಗಳಿಂದ ರಸ್ತೆ ತಡೆ
Published : 24 ಡಿಸೆಂಬರ್ 2025, 5:35 IST
Last Updated : 24 ಡಿಸೆಂಬರ್ 2025, 5:35 IST
ADVERTISEMENT
ಫಾಲೋ ಮಾಡಿ
Comments
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ಭೀಮ ನಗರದ ನಿವಾಸಿಗಳು ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅಣ್ಣರಾವ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ಭೀಮ ನಗರದ ನಿವಾಸಿಗಳು ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ರಾಜ್ಯ ಹೆದ್ದಾರಿ ಮೇಲೆ ರಸ್ತೆ ತಡೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅಣ್ಣರಾವ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT