<p><strong>ಕಲಬುರಗಿ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಕಲಬುರಗಿಯ ಶ್ರೀನಿಧಿ ಮಹಾಂತೇಶ ಪಾಟೀಲ ಜಾನಪದ ಗೀತೆ ಗಾಯನ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.</p>.<p>ಕಳೆದ ಡಿ.18 ಮತ್ತು 19ರಂದು ಕಲಬುರಗಿಯಲ್ಲಿ ನಡೆದಿದ್ದ ವಲಯ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ಶ್ರೀನಿಧಿ ಪ್ರಥಮ ಸ್ಥಾನ ಪಡೆದಿದ್ದರು. ಹಾಗಾಗಿ, ಫೆ.13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಲಾ ಪ್ರತಿಭೋತ್ಸವದಲ್ಲಿ ಶ್ರೀನಿಧಿ ಪಾಲ್ಗೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಕಲಬುರಗಿಯ ಶ್ರೀನಿಧಿ ಮಹಾಂತೇಶ ಪಾಟೀಲ ಜಾನಪದ ಗೀತೆ ಗಾಯನ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.</p>.<p>ಕಳೆದ ಡಿ.18 ಮತ್ತು 19ರಂದು ಕಲಬುರಗಿಯಲ್ಲಿ ನಡೆದಿದ್ದ ವಲಯ ಮಟ್ಟದ ಕಲಾ ಪ್ರತಿಭೋತ್ಸವದಲ್ಲಿ ಶ್ರೀನಿಧಿ ಪ್ರಥಮ ಸ್ಥಾನ ಪಡೆದಿದ್ದರು. ಹಾಗಾಗಿ, ಫೆ.13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಲಾ ಪ್ರತಿಭೋತ್ಸವದಲ್ಲಿ ಶ್ರೀನಿಧಿ ಪಾಲ್ಗೊಳ್ಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>