<p><strong>ಅಫಜಲಪುರ (ಕಲಬುರಗಿ ಜಿಲ್ಲೆ):</strong> ಶಿವರಾತ್ರಿ ಅಮಾವಾಸ್ಯೆ ಹಾಗೂ ಶಿವಯೋಗಿ ಹಬ್ಬದ ಹಿನ್ನೆಲೆಯಲ್ಲಿ ಘತ್ತರಗಿಯ ಭಾಗ್ಯವಂತಿ ದೇವಿ ದೇವಸ್ಥಾನಕ್ಕೆ ತೆರಳಲು ಅಫಜಲಪುರ ಬಸ್ ನಿಲ್ದಾಣದಲ್ಲಿ ಸಾಕಷ್ಟು ಬಸ್ ಗಳು ಇಲ್ಲದೇ ಪ್ರಯಾಣಿಕರು ಹಾಗೂ ಭಕ್ತರು ಪರದಾಡಿದರು.</p><p>ಆಗಾಗ ಬಸ್ ಏರಲು ನಾ ಮುಂದೆ ತಾ ಮುಂದೆ ಎನ್ನುತ್ತ ಮುಗಿಬಿದ್ದ ನೋಟ ಮಂಗಳವಾರ ಕಂಡು ಬಂತು.</p><p>ಬಸ್ಗಳ ಕೊರತೆಯಿಂದ ಭಕ್ತರು, ಮಹಿಳೆಯರು ಹಾಗೂ ವೃದ್ಧರು ತೀವ್ರ ತೊಂದರೆ ಅನುಭವಿಸಿದ್ದು, ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ (ಕಲಬುರಗಿ ಜಿಲ್ಲೆ):</strong> ಶಿವರಾತ್ರಿ ಅಮಾವಾಸ್ಯೆ ಹಾಗೂ ಶಿವಯೋಗಿ ಹಬ್ಬದ ಹಿನ್ನೆಲೆಯಲ್ಲಿ ಘತ್ತರಗಿಯ ಭಾಗ್ಯವಂತಿ ದೇವಿ ದೇವಸ್ಥಾನಕ್ಕೆ ತೆರಳಲು ಅಫಜಲಪುರ ಬಸ್ ನಿಲ್ದಾಣದಲ್ಲಿ ಸಾಕಷ್ಟು ಬಸ್ ಗಳು ಇಲ್ಲದೇ ಪ್ರಯಾಣಿಕರು ಹಾಗೂ ಭಕ್ತರು ಪರದಾಡಿದರು.</p><p>ಆಗಾಗ ಬಸ್ ಏರಲು ನಾ ಮುಂದೆ ತಾ ಮುಂದೆ ಎನ್ನುತ್ತ ಮುಗಿಬಿದ್ದ ನೋಟ ಮಂಗಳವಾರ ಕಂಡು ಬಂತು.</p><p>ಬಸ್ಗಳ ಕೊರತೆಯಿಂದ ಭಕ್ತರು, ಮಹಿಳೆಯರು ಹಾಗೂ ವೃದ್ಧರು ತೀವ್ರ ತೊಂದರೆ ಅನುಭವಿಸಿದ್ದು, ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>