<p>ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಜೈಭೀಮಜ್ಯೋತಿ ಹೋರಾಟ ಸಮಿತಿ ಸಂಘದ ಕಲಬುರಗಿ ವಿಭಾಗೀಯ ಘಟಕದ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಅನ್ನಸಂತರ್ಪಣೆ ಹಾಗೂ ಬೈಕ್ ರ್ಯಾಲಿ ನಡೆಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವಗಳು ಸಮಾಜಕ್ಕೆ ದಾರಿದೀಪವಾಗಿವೆ’ ಎಂದರು.</p>.<p>ಸಂಘದ ರಾಜ್ಯ ಅಧ್ಯಕ್ಷ ವಿಜಯ ಕುಮಾರ್ ಅಟ್ಟೂರ್, ಉಪಾಧ್ಯಕ್ಷ ರಮೇಶ ಡಿ. ಚಿಮ್ಮಾಇದಲಾಯಿ, ಸಂಜಯಕುಮಾರ ಅಟ್ಟೂರ, ರಾಜೇಂದ್ರ ಕೋಟೆಕ, ಪ್ರೀತಂ ಕಂಠಿ, ಮಂಜುನಾಥ, ಸಂಜೀವಕುಮಾರ ಕೋಟೆಕರ, ಮಾಳಪ್ಪ ಎಂ., ಚನ್ನಬಸಪ್ಪ ಗೊಬ್ಬುರ, ಪ್ರಜ್ವಲ ಗಾಯಕವಾಡ ಮತ್ತಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-34-1805000315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಜೈಭೀಮಜ್ಯೋತಿ ಹೋರಾಟ ಸಮಿತಿ ಸಂಘದ ಕಲಬುರಗಿ ವಿಭಾಗೀಯ ಘಟಕದ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಅನ್ನಸಂತರ್ಪಣೆ ಹಾಗೂ ಬೈಕ್ ರ್ಯಾಲಿ ನಡೆಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವಗಳು ಸಮಾಜಕ್ಕೆ ದಾರಿದೀಪವಾಗಿವೆ’ ಎಂದರು.</p>.<p>ಸಂಘದ ರಾಜ್ಯ ಅಧ್ಯಕ್ಷ ವಿಜಯ ಕುಮಾರ್ ಅಟ್ಟೂರ್, ಉಪಾಧ್ಯಕ್ಷ ರಮೇಶ ಡಿ. ಚಿಮ್ಮಾಇದಲಾಯಿ, ಸಂಜಯಕುಮಾರ ಅಟ್ಟೂರ, ರಾಜೇಂದ್ರ ಕೋಟೆಕ, ಪ್ರೀತಂ ಕಂಠಿ, ಮಂಜುನಾಥ, ಸಂಜೀವಕುಮಾರ ಕೋಟೆಕರ, ಮಾಳಪ್ಪ ಎಂ., ಚನ್ನಬಸಪ್ಪ ಗೊಬ್ಬುರ, ಪ್ರಜ್ವಲ ಗಾಯಕವಾಡ ಮತ್ತಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-34-1805000315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>