<p>ಕಲಬುರಗಿ: ಮಲ್ಲಿಕಾರ್ಜುನ ಬಸವೇಶ್ವರ ಸೇವಾ ಸಂಘದಿಂದ ನಗರದ ಸೇಡಂ ರಸ್ತೆಯ ಸಿದ್ಧೇಶ್ವರ ಕಾಲೊನಿಯಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಬಸವೇಶ್ವರರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.</p>.<p>ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪಂಡಿತ ಎಸ್. ಚೆಂಗಟಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಸವಣ್ಣನವರ ಸಮಗ್ರ ಜೀವನ ಚರಿತ್ರೆ ಬಗ್ಗೆ ಜಯಶ್ರೀ ಚಟ್ನಳ್ಳಿ ಅನುಭಾವ ನೀಡಿದರು. ಶಿವಶಂಕ್ರಯ್ಯ ನೆಪೇರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಹಿರೇಮಠ, ರಾಜಶೇಖರ ಲೋಣಿಮಠ ಭಾಗವಹಿಸಿದ್ದರು.</p>.<p>ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 80ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಎಲಗಾರ, ಮಹೇಶ ಗುತ್ತೇದಾರ, ಹಣಮಂತ ಗುಡ್ಡಾ, ವೈಭವ ಭಾಲ್ಕಿ, ಶೇಖರ ಜಮಾದಾರ, ಮಾಲತಿ ರೇಷ್ಮಿ, ಗುರುನಾಥ ಲಾಲಿ, ರಮೇಶ ಪಾಟೀಲ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನೆಪೇರಿ ನಿರೂಪಿಸಿದರು. ರೇವಣ್ಣಸಿದ್ದಪ್ಪ ಮಾಸ್ತರ ಸ್ವಾಗತಿಸಿದರು, ಸಂಗಮೇಶ ಕೋರಳ್ಳಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-34-962229896</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಮಲ್ಲಿಕಾರ್ಜುನ ಬಸವೇಶ್ವರ ಸೇವಾ ಸಂಘದಿಂದ ನಗರದ ಸೇಡಂ ರಸ್ತೆಯ ಸಿದ್ಧೇಶ್ವರ ಕಾಲೊನಿಯಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಬಸವೇಶ್ವರರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.</p>.<p>ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪಂಡಿತ ಎಸ್. ಚೆಂಗಟಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಸವಣ್ಣನವರ ಸಮಗ್ರ ಜೀವನ ಚರಿತ್ರೆ ಬಗ್ಗೆ ಜಯಶ್ರೀ ಚಟ್ನಳ್ಳಿ ಅನುಭಾವ ನೀಡಿದರು. ಶಿವಶಂಕ್ರಯ್ಯ ನೆಪೇರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಹಿರೇಮಠ, ರಾಜಶೇಖರ ಲೋಣಿಮಠ ಭಾಗವಹಿಸಿದ್ದರು.</p>.<p>ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 80ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಎಲಗಾರ, ಮಹೇಶ ಗುತ್ತೇದಾರ, ಹಣಮಂತ ಗುಡ್ಡಾ, ವೈಭವ ಭಾಲ್ಕಿ, ಶೇಖರ ಜಮಾದಾರ, ಮಾಲತಿ ರೇಷ್ಮಿ, ಗುರುನಾಥ ಲಾಲಿ, ರಮೇಶ ಪಾಟೀಲ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನೆಪೇರಿ ನಿರೂಪಿಸಿದರು. ರೇವಣ್ಣಸಿದ್ದಪ್ಪ ಮಾಸ್ತರ ಸ್ವಾಗತಿಸಿದರು, ಸಂಗಮೇಶ ಕೋರಳ್ಳಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-34-962229896</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>