<p><strong>ಕಲಬುರಗಿ:</strong> ಕಲಬುರಗಿ–ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲಿನ ಸಮಯವನ್ನು 2026ರ ಜನವರಿ 1ರಿಂದ ಅನ್ವಯವಾಗುವಂತೆ ದಕ್ಷಿಣ ಮಧ್ಯ ರೈಲ್ವೆಯು ಬದಲಾಯಿಸಿದ್ದು, ಕಲಬುರಗಿಯಿಂದ ಬೆಳಿಗ್ಗೆ 5.15ರ ಬದಲು ಬೆಳಿಗ್ಗೆ 6.10ಕ್ಕೆ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರು ತಲುಪಲಿದೆ.</p>.ಬೆಂಗಳೂರು: ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳದ ವಿದ್ಯಾರ್ಥಿಗಳಿಬ್ಬರ ಆತ್ಮಹತ್ಯೆ .<p>ಪ್ರಯಾಣಿಕರ ಕೋರಿಕೆ ಮೇರೆಗೆ ಸತ್ಯಸಾಯಿ ಪ್ರಶಾಂತಿ ನಿಲಯಂ (ಪುಟ್ಟಪರ್ತಿ)ನಲ್ಲಿ ನಿಲುಗಡೆ ನೀಡಲಿದೆ.</p><p>ಬೆಳಿಗ್ಗೆ 6.10ಕ್ಕೆ ಕಲಬುರಗಿಯಿಂದ ಹೊರಡುವ ರೈಲು ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯಂ ರೋಡ್, ಗುಂತಕಲ್, ಅನಂತಪುರ, ಧರ್ಮಾವರಂ, ಸತ್ಯಸಾಯಿ ಪ್ರಶಾಂತಿ ನಿಲಯಂ, ಯಲಹಂಕ ಮೂಲಕ ಸಾಗಿ ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. </p><p>ಮಧ್ಯಾಹ್ನ 2.40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ರಾತ್ರಿ 10.45ಕ್ಕೆ ಕಲಬುರಗಿ ತಲುಪಲಿದೆ. ಈ ಮುಂಚೆ ರಾತ್ರಿ 11.30ಕ್ಕೆ ತಲಪುತ್ತಿತ್ತು</p>.ವಂದೇ ಭಾರತ್ ರೈಲು: ಬೆಂಗಳೂರು–ಎರ್ನಾಕುಳಂ ನಡುವಿನ ಪ್ರವಾಸಿ ತಾಣಗಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕಲಬುರಗಿ–ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲಿನ ಸಮಯವನ್ನು 2026ರ ಜನವರಿ 1ರಿಂದ ಅನ್ವಯವಾಗುವಂತೆ ದಕ್ಷಿಣ ಮಧ್ಯ ರೈಲ್ವೆಯು ಬದಲಾಯಿಸಿದ್ದು, ಕಲಬುರಗಿಯಿಂದ ಬೆಳಿಗ್ಗೆ 5.15ರ ಬದಲು ಬೆಳಿಗ್ಗೆ 6.10ಕ್ಕೆ ಹೊರಟು ಮಧ್ಯಾಹ್ನ 2.10ಕ್ಕೆ ಬೆಂಗಳೂರು ತಲುಪಲಿದೆ.</p>.ಬೆಂಗಳೂರು: ವಂದೇ ಭಾರತ್ ರೈಲಿಗೆ ಸಿಲುಕಿ ಕೇರಳದ ವಿದ್ಯಾರ್ಥಿಗಳಿಬ್ಬರ ಆತ್ಮಹತ್ಯೆ .<p>ಪ್ರಯಾಣಿಕರ ಕೋರಿಕೆ ಮೇರೆಗೆ ಸತ್ಯಸಾಯಿ ಪ್ರಶಾಂತಿ ನಿಲಯಂ (ಪುಟ್ಟಪರ್ತಿ)ನಲ್ಲಿ ನಿಲುಗಡೆ ನೀಡಲಿದೆ.</p><p>ಬೆಳಿಗ್ಗೆ 6.10ಕ್ಕೆ ಕಲಬುರಗಿಯಿಂದ ಹೊರಡುವ ರೈಲು ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯಂ ರೋಡ್, ಗುಂತಕಲ್, ಅನಂತಪುರ, ಧರ್ಮಾವರಂ, ಸತ್ಯಸಾಯಿ ಪ್ರಶಾಂತಿ ನಿಲಯಂ, ಯಲಹಂಕ ಮೂಲಕ ಸಾಗಿ ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. </p><p>ಮಧ್ಯಾಹ್ನ 2.40ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ರಾತ್ರಿ 10.45ಕ್ಕೆ ಕಲಬುರಗಿ ತಲುಪಲಿದೆ. ಈ ಮುಂಚೆ ರಾತ್ರಿ 11.30ಕ್ಕೆ ತಲಪುತ್ತಿತ್ತು</p>.ವಂದೇ ಭಾರತ್ ರೈಲು: ಬೆಂಗಳೂರು–ಎರ್ನಾಕುಳಂ ನಡುವಿನ ಪ್ರವಾಸಿ ತಾಣಗಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>