ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಲಬುರಗಿ | ಬದುಕು ದುಸ್ತರಗೊಳಿಸಿದ ಮಳೆ–ಪ್ರವಾಹ: ಬೆಳೆಹಾನಿಯಿಂದ ಅನ್ನದಾತ ವಿಲವಿಲ

ವಿಜಯಕುಮಾರ ಎಸ್.ಕಲ್ಲಾ
Published : 13 ಸೆಪ್ಟೆಂಬರ್ 2025, 5:17 IST
Last Updated : 13 ಸೆಪ್ಟೆಂಬರ್ 2025, 5:17 IST
ಫಾಲೋ ಮಾಡಿ
Comments
ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಾ ಗ್ರಾಮದಲ್ಲಿ ಭೀಮಾ ಪ್ರವಾಹದಿಂದ ಹೆಸರು ಬೆಳೆ ಹಾಳಾಗಿರುವುದು.
ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಾ ಗ್ರಾಮದಲ್ಲಿ ಭೀಮಾ ಪ್ರವಾಹದಿಂದ ಹೆಸರು ಬೆಳೆ ಹಾಳಾಗಿರುವುದು.
ಭೀಮಾ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.
–ಚಂದ್ರಕಾಂತ ಜೀವಣಗಿ, ಸಹಾಯಕ ಕೃಷಿ ನಿರ್ದೇಶಕ ಜೇವರ್ಗಿ
ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಸಾರ್ವಜನಿಕರು ಜಾಗರೂಕತೆಯಿಂದ ವರ್ತಿಸಬೇಕು. ಪ್ರವಾಹ ಪರಿಸ್ಥಿತಿ ನಿಭಾಯಿಸಲು ತಾಲ್ಲೂಕಾಡಳಿತ ಸಕಲ ರೀತಿಯಲ್ಲಿ ಸನ್ನದ್ಧವಾಗಿದೆ.
– ಮಲ್ಲಣ್ಣ ಯಲಗೋಡ, ತಹಶೀಲ್ದಾರ್ 
ಸರ್ಕಾರ ಕೂಡಲೇ ಅತಿವೃಷ್ಟಿ ಹಾಗೂ ಪ್ರವಾಹದಿಂದ ನೊಂದಿರುವ ರೈತರಿಗೆ ಸೂಕ್ತ ಪರಿಹಾರ ನೀಡಲು ತುರ್ತು ಕ್ರಮ ಕೈಗೊಳ್ಳಬೇಕು.
–ಮಂಜುಳಾ ಭಜಂತ್ರಿ, ಜಿಲ್ಲಾಧ್ಯಕ್ಷೆ ಕರ್ನಾಟಕ ರಾಜ್ಯ ರೈತ ಸಂಘ ಕಲಬುರಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT