<p><strong>ಕಲಬುರಗಿ:</strong> ಕಲಬುರಗಿ ಅರಣ್ಯ ವಿಭಾಗದ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆಗಿ ನೀಲೇಶ ಡಿಯೊಬಾ ಶಿಂದೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.</p>.<p>2017 ಸಾಲಿನ ಐಎಫ್ಎಸ್ ಕರ್ನಾಟಕ ಕೇಡರ್ ಅಧಿಕಾರಿಯಾದ ನಿಲೇಶ ಅವರು ಸದ್ಯ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಣಸಿ–ದಾಂಡೇಲಿ ರಾಷ್ಟ್ರೀಯ ಪಾರ್ಕ್, ಕಾಳಿ ಹುಲಿ ಸಂರಕ್ಷಿತ ಪ್ರದೇಶ ಯೋಜನೆಯ ಡಿಸಿಎಫ್ ಹಾಗೂ ನಿರ್ದೇಶಕರಾಗಿದ್ದರು.</p>.<p>ಇನ್ನು, ಸುಮಿತ್ಕುಮಾರ್ ಪಾಟೀಲ ಅವರನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿ ವರ್ಗಾಯಿಸಲಾಗಿದೆ. ಸುಮಿತ್ಕುಮಾರ್ ಅವರು 2023ರ ಜುಲೈನಲ್ಲಿ ಕಲಬುರಗಿ ಅರಣ್ಯ ವಿಭಾಗದ ಡಿಸಿಎಫ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-34-1183940097</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕಲಬುರಗಿ ಅರಣ್ಯ ವಿಭಾಗದ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆಗಿ ನೀಲೇಶ ಡಿಯೊಬಾ ಶಿಂದೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.</p>.<p>2017 ಸಾಲಿನ ಐಎಫ್ಎಸ್ ಕರ್ನಾಟಕ ಕೇಡರ್ ಅಧಿಕಾರಿಯಾದ ನಿಲೇಶ ಅವರು ಸದ್ಯ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಣಸಿ–ದಾಂಡೇಲಿ ರಾಷ್ಟ್ರೀಯ ಪಾರ್ಕ್, ಕಾಳಿ ಹುಲಿ ಸಂರಕ್ಷಿತ ಪ್ರದೇಶ ಯೋಜನೆಯ ಡಿಸಿಎಫ್ ಹಾಗೂ ನಿರ್ದೇಶಕರಾಗಿದ್ದರು.</p>.<p>ಇನ್ನು, ಸುಮಿತ್ಕುಮಾರ್ ಪಾಟೀಲ ಅವರನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿ ವರ್ಗಾಯಿಸಲಾಗಿದೆ. ಸುಮಿತ್ಕುಮಾರ್ ಅವರು 2023ರ ಜುಲೈನಲ್ಲಿ ಕಲಬುರಗಿ ಅರಣ್ಯ ವಿಭಾಗದ ಡಿಸಿಎಫ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-34-1183940097</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>