<p><strong>ಕಾಳಗಿ</strong>: ತಾಲ್ಲೂಕಿನ ಹಲಚೇರಾ ಗ್ರಾಮದಲ್ಲಿ ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮವು 17ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಭರತನೂರಿನ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ಹೊಸಳ್ಳಿ-ಹಲಚೇರಾದ ಸಿದ್ದಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಸಾಗರ ಖಂಡ್ರೆ ಉದ್ಘಾಟಿಸಲಿದ್ದು, ಶಾಸಕ ಡಾ.ಅವಿನಾಶ ಜಾಧವ ಷಟಸ್ಥಲ ಧ್ವಜಾರೋಹಣ ಮಾಡಲಿದ್ದಾರೆ. ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷ ಅನೀಲಕುಮಾರ ಜಮಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ಎಂಎಲ್ಸಿ ಸದಸ್ಯ ಜಗದೇವ ಗುತ್ತೇದಾರ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಜಿ.ಪಂ ಮಾಜಿ ಅಧ್ಯಕ್ಷ ಭೀಮರಾವ ಟಿ.ಟಿ ಇತರರು ಉಪಸ್ಥಿತರಿರಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-31-1127272596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ತಾಲ್ಲೂಕಿನ ಹಲಚೇರಾ ಗ್ರಾಮದಲ್ಲಿ ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮವು 17ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಭರತನೂರಿನ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ಹೊಸಳ್ಳಿ-ಹಲಚೇರಾದ ಸಿದ್ದಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಸಾಗರ ಖಂಡ್ರೆ ಉದ್ಘಾಟಿಸಲಿದ್ದು, ಶಾಸಕ ಡಾ.ಅವಿನಾಶ ಜಾಧವ ಷಟಸ್ಥಲ ಧ್ವಜಾರೋಹಣ ಮಾಡಲಿದ್ದಾರೆ. ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷ ಅನೀಲಕುಮಾರ ಜಮಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>ಎಂಎಲ್ಸಿ ಸದಸ್ಯ ಜಗದೇವ ಗುತ್ತೇದಾರ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಜಿ.ಪಂ ಮಾಜಿ ಅಧ್ಯಕ್ಷ ಭೀಮರಾವ ಟಿ.ಟಿ ಇತರರು ಉಪಸ್ಥಿತರಿರಲಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-31-1127272596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>