ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಡೊಳ್ಳು ಕುಣಿತ ಪ್ರದರ್ಶಿಸಿದ ಕಲಾವಿದರು.
ಪೊಲೀಸ್ ಪರೇಡ್ ಮೈದಾನದಲ್ಲಿ ಕಲಾವಿದರು ಕನ್ನಡ ನಾಡು ನುಡಿಯ ಗೀತೆಗೆ ಹೆಜ್ಜೆ ಹಾಕಿದರು
ನಮ್ಮ ಸರ್ಕಾರದ ಅವಧಿಯಲ್ಲಿ ಬಸವಕಲ್ಯಾಣದಲ್ಲಿ ‘ಅನುಭವ ಮಂಟಪ’ವನ್ನು ವಿನ್ಯಾಸಗೊಳಿಸಿ ಶಂಕುಸ್ಥಾಪನೆ ಮಾಡಿದ್ದೆವು. ಈಗ ಅದಕ್ಕೆ ಅಗತ್ಯವಿರುವ ಅನುದಾನ ಒದಗಿಸುತ್ತಿದ್ದೇವೆ. ವರ್ಷಾಂತ್ಯದಲ್ಲಿ ಅದನ್ನು ಲೋಕಾರ್ಪಣೆ ಮಾಡುತ್ತೇವೆ.