<p>ಕಲಬುರಗಿ: ಇತ್ತೀಚೆಗೆ ನಡೆದ ನೀಟ್ ಪರೀಕ್ಷೆ ಬರೆದಿದ್ದ ನಗರದ ಜಿಲ್ಲಾ ನ್ಯಾಯಾಲಯದ ಬಳಿಯ ಬಡಾವಣೆಯ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಭಾಗ್ಯಶ್ರೀ ರಾಜಶೇಖರ ಪಾಟೀಲ (18) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.</p>.<p>ಭಾಗ್ಯಶ್ರೀ ದ್ವಿತೀಯ ಪಿಯು ಮುಗಿಸಿ, ಮನೆಯಲ್ಲಿದ್ದರು. ತಂದೆ ಹಾಗೂ ತಾಯಿ ಕೆಲಸದ ಮೇಲೆ ಹೊರಗಡೆ ಹೋದಾಗ ಛತ್ತಿನ ಕೊಂಡಿಗೆ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ.</p>.<p>‘ಮಗಳು ಯಾವುದೋ ವಿಷಯದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೂ ದೂರು ಇರುವುದಿಲ್ಲ’ ಎಂದು ಯುವತಿಯ ತಂದೆ ಸ್ಟೇಷನ್ ಬಜಾರ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅವರ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-34-230825360</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ಇತ್ತೀಚೆಗೆ ನಡೆದ ನೀಟ್ ಪರೀಕ್ಷೆ ಬರೆದಿದ್ದ ನಗರದ ಜಿಲ್ಲಾ ನ್ಯಾಯಾಲಯದ ಬಳಿಯ ಬಡಾವಣೆಯ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಭಾಗ್ಯಶ್ರೀ ರಾಜಶೇಖರ ಪಾಟೀಲ (18) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.</p>.<p>ಭಾಗ್ಯಶ್ರೀ ದ್ವಿತೀಯ ಪಿಯು ಮುಗಿಸಿ, ಮನೆಯಲ್ಲಿದ್ದರು. ತಂದೆ ಹಾಗೂ ತಾಯಿ ಕೆಲಸದ ಮೇಲೆ ಹೊರಗಡೆ ಹೋದಾಗ ಛತ್ತಿನ ಕೊಂಡಿಗೆ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ.</p>.<p>‘ಮಗಳು ಯಾವುದೋ ವಿಷಯದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೂ ದೂರು ಇರುವುದಿಲ್ಲ’ ಎಂದು ಯುವತಿಯ ತಂದೆ ಸ್ಟೇಷನ್ ಬಜಾರ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅವರ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-34-230825360</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>