ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತೆ ಕಲಬುರಗಿಯಲ್ಲಿ ರೈಲ್ವೆ ವಿಭಾಗ ಮಾಡಲು ಕೇಂದ್ರ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಈ ಬಗ್ಗೆ ರಾಜ್ಯದವರೇ ಆದ ರೈಲ್ವೆ ಖಾತೆ ರಾಜ್ಯ ಸಚಿವರು ಗಮನ ಹರಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು
ಶರಣಬಸಪ್ಪ ಎಂ. ಪಪ್ಪಾ ಕೆಕೆಸಿಸಿಐ ಅಧ್ಯಕ್ಷ
ಕಲಬುರಗಿ ವಾಡಿ ನಿಲ್ದಾಣಗಳನ್ನು ಸಿಕಂದರಾಬಾದ್ನ ದಕ್ಷಿಣ ಮಧ್ಯೆ ರೈಲ್ವೆಗೆ ಸೇರಿಸಿದರೆ ಭವಿಷ್ಯದಲ್ಲಿ ಕಲಬುರಗಿಯಲ್ಲಿ ವಿಭಾಗ ರಚನೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಕುರಿತು ಕಲಬುರಗಿ ಸಂಸದರು ಜಿಲ್ಲಾ ಉಸ್ತುವಾರಿ ಸಚಿವರು ಕೇಂದ್ರದ ಮೇಲೆ ಒತ್ತಡ ಹೇರಬೇಕು