ಶುಕ್ರವಾರ, 5 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಲಬುರಗಿ | ಒಳಮೀಸಲು ಅನ್ಯಾಯ ಖಂಡಿಸಿ ಪ್ರತಿಭಟನೆ ಸೆ.8ಕ್ಕೆ ಪ್ರತಿಭಟನೆ

Published : 5 ಸೆಪ್ಟೆಂಬರ್ 2025, 6:16 IST
Last Updated : 5 ಸೆಪ್ಟೆಂಬರ್ 2025, 6:16 IST
ಫಾಲೋ ಮಾಡಿ
Comments
ಡಾ.ಉಮೇಶ ಜಾಧವ

ಡಾ.ಉಮೇಶ ಜಾಧವ

ಖರ್ಗೆಯಿಂದ ತುಳಿಯುವ ಕೆಲಸ:
ಟೀಕೆ ‘ಎಐಸಿಸಿ ಅಧ್ಯಕ್ಷರಾದಾಗಿನಿಂದ ಮಲ್ಲಿಕಾರ್ಜುನ ಖರ್ಗೆ ಅವರು ಬಂಜಾರ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಪಕ್ಷ ಹಾಗೂ ರಾಜ್ಯ ಸರ್ಕಾರದ ಮೇಲೆ ನನ್ನ ನೇರ ಆರೋಪವಾಗಿದೆ’ ಎಂದು ಮಾಜಿ ಸಚಿವ ಬಾಬುರಾವ್ ಚವ್ಹಾಣ ಟೀಕಿಸಿದರು. ‘ತೆಲಂಗಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೂ ನಮ್ಮ ಸಮುದಾಯವರನ್ನು ಸಚಿವರನ್ನಾಗಿ ಮಾಡಲಿಲ್ಲ. ಖರ್ಗೆ ಆದೇಶದಂತೆಯೇ ಹೀಗೆಲ್ಲ ನಿರ್ಲಕ್ಷಿಸಲಾಗುತ್ತಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT