ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಪದವಿ ಜೊತೆಗೆ ಕೌಶಲವೂ ಇರಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

Published : 12 ಅಕ್ಟೋಬರ್ 2025, 3:14 IST
Last Updated : 12 ಅಕ್ಟೋಬರ್ 2025, 3:14 IST
ಫಾಲೋ ಮಾಡಿ
Comments
‘ಜ್ಞಾನ ಸಂಪಾದನೆ ಬಹಳ ಮುಖ್ಯ’
‘ಜೀವನದಲ್ಲಿ ಜ್ಞಾನ ಸಂಪಾದನೆ ಬಹಳ ಮುಖ್ಯ. ಪ್ರತಿಯೊಬ್ಬರಲ್ಲೂ ಭಿನ್ನ ವಿಶೇಷ ಜ್ಞಾನ ಇರುತ್ತದೆ. ನಮ್ಮ ಶಿಕ್ಷಣ ಪದ್ಧತಿಯಲ್ಲಿ ಅದನ್ನು ಗುರುತಿಸುವ ಕೆಲಸವಾಗಬೇಕು’ ಎಂದು ವಿಸ್ತಾರ ಜಿಂದಗಿ ಸಂಸ್ಥಾಪಕ ಮೈಂಡ್‌ಸೆಟ್‌ ಕೋಚ್ ಮಹೇಶ ಮಾಶಾಳ ಹೇಳಿದರು ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಮಾತನಾಡಿದ ಅವರು ‘ಜೀವನದಲ್ಲಿ ಅಂಕಗಳೇ ಮುಖ್ಯ ಅಲ್ಲ. ನಮ್ಮೊಳಗಿರುವ ಶಕ್ತಿಯನ್ನು ಅರಿತು ಜೀವನದಲ್ಲಿ ಮುನ್ನುಗ್ಗಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT