<p><strong>ಕಲಬುರಗಿ:</strong> ನಗರದ ಹೀರಾಪುರ ಬಡಾವಣೆ ಹಿಂದಿನ ಕೆಎಸ್ಆರ್ಟಿಸಿ ಕಾಲೊನಿಯಲ್ಲಿ ಭಾನುವಾರ ತಡರಾತ್ರಿ ಯುವಕರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. </p><p>ಕೊಲೆಯಾದ ಮರೆಪ್ಪ ಕಟ್ಟಿಮನಿ ಗೌಂಡಿ ಹಾಗೂ ಡ್ರೈವರ್ ಕೆಲಸ ಮಾಡುತ್ತಿದ್ದ.</p><p>ನಗರದ ಜಿಮ್ಸ್ ಆಸ್ಪತ್ರೆಯ ಶವಗಾರದ ಬಳಿ ತಾಯಿ ಜಗದೇವಿ ಕಟ್ಟಿಮನಿ, ಅಕ್ಕ ಸುನೀತಾ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. </p><p>ಈ ಕುರಿತು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಹೀರಾಪುರ ಬಡಾವಣೆ ಹಿಂದಿನ ಕೆಎಸ್ಆರ್ಟಿಸಿ ಕಾಲೊನಿಯಲ್ಲಿ ಭಾನುವಾರ ತಡರಾತ್ರಿ ಯುವಕರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. </p><p>ಕೊಲೆಯಾದ ಮರೆಪ್ಪ ಕಟ್ಟಿಮನಿ ಗೌಂಡಿ ಹಾಗೂ ಡ್ರೈವರ್ ಕೆಲಸ ಮಾಡುತ್ತಿದ್ದ.</p><p>ನಗರದ ಜಿಮ್ಸ್ ಆಸ್ಪತ್ರೆಯ ಶವಗಾರದ ಬಳಿ ತಾಯಿ ಜಗದೇವಿ ಕಟ್ಟಿಮನಿ, ಅಕ್ಕ ಸುನೀತಾ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. </p><p>ಈ ಕುರಿತು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>