ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

ಅಂಬೇಡ್ಕರ್‌ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ: ಕಲಬುರಗಿ, ಗದಗ ಬಂದ್‌

ಅಣಕು ಶವಯಾತ್ರೆ, ಪ್ರತಿಕೃತಿ ದಹನ
Published : 25 ಡಿಸೆಂಬರ್ 2024, 0:09 IST
Last Updated : 25 ಡಿಸೆಂಬರ್ 2024, 0:09 IST
ಫಾಲೋ ಮಾಡಿ
Comments
‘ಕಲಬುರಗಿ ಬಂದ್’ ಕರೆ ನೀಡಿದ್ದರಿಂದ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣಕು ಶವಯಾತ್ರೆ ನಡೆಯಿತು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್‌
‘ಕಲಬುರಗಿ ಬಂದ್’ ಕರೆ ನೀಡಿದ್ದರಿಂದ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣಕು ಶವಯಾತ್ರೆ ನಡೆಯಿತು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್‌
ದಲಿತ ಸಂಘರ್ಷ ಸಮಿತಿಯು ವಿವಿಧ ಸಂಘಟನೆಗಳ ಜತೆಗೂಡಿ ಮಂಗಳವಾರ ಕರೆನೀಡಿದ್ದ ಗದಗ ಬಂದ್‌ನಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು
ದಲಿತ ಸಂಘರ್ಷ ಸಮಿತಿಯು ವಿವಿಧ ಸಂಘಟನೆಗಳ ಜತೆಗೂಡಿ ಮಂಗಳವಾರ ಕರೆನೀಡಿದ್ದ ಗದಗ ಬಂದ್‌ನಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT