<p><strong>ಕಲಬುರ್ಗಿ</strong>: ಮಹಾರಾಷ್ಟ್ರದ ವೀರ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಸುತ್ತಿದ್ದು, ಇದೇ 14ರಂದು ನೀರು ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ತಲುಪಲಿದೆ ಎಂದು ಭೀಮಾ ಏತ ನೀರಾವರಿ ಯೋಜನೆಯ ಅಫಜಲಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಕಲಾಲ ತಿಳಿಸಿದ್ದಾರೆ.</p>.<p>ಇದರಿಂದಾಗಿ ಬ್ಯಾರೇಜಿನಿಂದ 12 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತದೆ. ನದಿ ಪಾತ್ರದಲ್ಲಿ ಬರುವ ಅಫಜಲಪುರ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಮಹಾರಾಷ್ಟ್ರದ ವೀರ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಸುತ್ತಿದ್ದು, ಇದೇ 14ರಂದು ನೀರು ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ತಲುಪಲಿದೆ ಎಂದು ಭೀಮಾ ಏತ ನೀರಾವರಿ ಯೋಜನೆಯ ಅಫಜಲಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಕಲಾಲ ತಿಳಿಸಿದ್ದಾರೆ.</p>.<p>ಇದರಿಂದಾಗಿ ಬ್ಯಾರೇಜಿನಿಂದ 12 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ಭೀಮಾ ನದಿಗೆ ಹರಿಸಲಾಗುತ್ತದೆ. ನದಿ ಪಾತ್ರದಲ್ಲಿ ಬರುವ ಅಫಜಲಪುರ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>