ಈ ಸಂಬಂಧ ಅರುಣಕುಮಾರ ಅವರು ಮಾತನಾಡಿರುವ ವಿಡಿಯೊ ಕ್ಯಾಸೆಟ್ ಅನ್ನು ಸಾಕ್ಷಿಯಾಗಿ ನೀಡಿದ್ದಾರೆ. ಲತೀಫಸಾಬ್ ಜಹಗೀರದಾರ, ಸಿದ್ದರಾಜ ಬಿರಾದಾರ, ಸಾಗರ ರಾಠೋಡ, ಮಲ್ಲು ಗುಡಬಾ, ರವಿ ಮಾದನಕರ, ಸೋಮಲಿಂಗಯ್ಯ ಹಿರೇಮಠ, ವಿಶ್ವನಾಥ ಸಾವಕಾರ, ಪರಮೇಶ್ವರ ಬಾರ್ಕಿ, ಚಂದ್ರಕಾಂತ ಬಸ್ನಾಳ, ಷಣ್ಮುಖಪ್ಪ ಸಿಬರಬಂಡಿ ಇದ್ದರು.