<p><strong>ಕಲಬುರ್ಗಿ: </strong>ತಾಲೂಕಿನ ಕೊಳ್ಳೂರ ಗ್ರಾಮದ ಕೆರೆಯಲ್ಲಿ ಸಸಿ ಬಿಡಲು ಹೋಗಿ ಯುವಕರಿಬ್ಬರು ಬುಧವಾರ ನೀರು ಪಾಲಾಗಿದ್ದಾರೆ.</p>.<p>ಗಣೇಶ ಗುತ್ತೇದಾರ (19) ಮತ್ತು ಗೋಪಾಲ ಪಾಟೀಲ (19) ನೀರು ಪಾಲಾದವರು.</p>.<p>ನವರಾತ್ರಿ ನಿಮಿತ್ತ ಮನೆಯಲ್ಲಿ ಹಾಕಿದ ಸಸಿಗಳನ್ನು ಕೆರೆಯಲ್ಲಿ ಬಿಡಲು ಹೋಗಿದ್ದ ವೇಳೆಯಲ್ಲಿ ಅವಘಡ ಸಂಭವಿಸಿದೆ.</p>.<p>ಇಬ್ಬರಿಗಾಗಿ ಪೊಲೀಸರು ಹಾಗೂ ಈಜುಗಾರರು ಶೋಧ ನಡೆಸಿದ್ದಾರೆ. ಫರಹತಾಬಾದ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ತಾಲೂಕಿನ ಕೊಳ್ಳೂರ ಗ್ರಾಮದ ಕೆರೆಯಲ್ಲಿ ಸಸಿ ಬಿಡಲು ಹೋಗಿ ಯುವಕರಿಬ್ಬರು ಬುಧವಾರ ನೀರು ಪಾಲಾಗಿದ್ದಾರೆ.</p>.<p>ಗಣೇಶ ಗುತ್ತೇದಾರ (19) ಮತ್ತು ಗೋಪಾಲ ಪಾಟೀಲ (19) ನೀರು ಪಾಲಾದವರು.</p>.<p>ನವರಾತ್ರಿ ನಿಮಿತ್ತ ಮನೆಯಲ್ಲಿ ಹಾಕಿದ ಸಸಿಗಳನ್ನು ಕೆರೆಯಲ್ಲಿ ಬಿಡಲು ಹೋಗಿದ್ದ ವೇಳೆಯಲ್ಲಿ ಅವಘಡ ಸಂಭವಿಸಿದೆ.</p>.<p>ಇಬ್ಬರಿಗಾಗಿ ಪೊಲೀಸರು ಹಾಗೂ ಈಜುಗಾರರು ಶೋಧ ನಡೆಸಿದ್ದಾರೆ. ಫರಹತಾಬಾದ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>