ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುಳಜಾಪುರ ತಾಲ್ಲೂಕಿನ ಝಳಕೋಳ ಗ್ರಾಮದ ಲವಾ ಮತ್ತು ದೇವಿದಾಸ ಬಂಧಿತರು. ಇಬ್ಬರ ಕಾಲಿಗೂ ಗುಂಡು ತಗುಲಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶೋಕ ನಗರ ಠಾಣೆಯ ಕಾನ್ಸ್ಟೆಬಲ್ ಶಿವಶರಣಪ್ಪ ಅವರಿಗೆ ಗಾಯಗಳಾಗಿದ್ದು, ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.