ಜೇವರ್ಗಿ ಟಿಎಪಿಎಂಎಸ್ನಿಂದ ಕೇದಾರಲಿಂಗಯ್ಯ ಹಿರೇಮಠ, ನಿಂಗಣ್ಣ ಮಾಳಪ್ಪ ದೊಡ್ಡಮನಿ ಹಾಗೂ ಬಸವರಾಜ ಪ್ರಭುರಾಯ ಖಾನಗೌಡ್ರ, ಆಳಂದ ತಾಲ್ಲೂಕಿನಿಂದ ಅಶೋಕ ಸಾವಳೇಶ್ವರ, ಕಲ್ಲಪ್ಪ ಸಿದ್ರಾಮಪ್ಪ ಹತ್ತರಕಿ, ಚಿಂಚೋಳಿಯಿಂದ ಗೌತಮ ವೈಜನಾಥ ಪಾಟೀಲ ಹಾಗೂ ಶೈಲೇಶಕುಮಾರ ಪ್ರಭುಲಿಂಗ ಹುಲಿ, ಅಫಜಲಪುರದಿಂದ ಮಹಾಂತಗೌಡ ಸಿದ್ದಣ್ಣಗೌಡ ಪಾಟೀಲ ಹಾಗೂ ಸೋಮನಾಥ ಶರಣಪ್ಪ ನೂಲಾ, ಚಿತ್ತಾಪುರದಿಂದ ಬಸವರಾಜ ಅಣ್ಣಾರಾವ ಪಾಟೀಲ ಹೇರೂರ ಹಾಗೂ ಭೀಮರೆಡ್ಡಿ ಮಲ್ಲಣ್ಣಗೌಡ ಕುರಾಳ ಕಣದಲ್ಲಿದ್ದಾರೆ. ಸೇಡಂನಿಂದ ನಂದಕಿಶೋರ ರೆಡ್ಡಿ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.