ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಸಂತೋಷ ಪತಂಗೆ, ಮುಖಂಡ ಶಿವಶರಣಪ್ಪ ಕಮಲಾಪುರ, ಎಪಿಎಂಸಿ ನಿರ್ದೇಶಕ ರಾಮಶೆಟ್ಟಿ ಪಾಟೀಲ, ಪಿಎಸ್ಐ ಬಸವರಾಜ ಚಿತ್ತಕೋಟಿ, ಕವಿ ಬಿ.ಎಸ್.ಪ್ಯಾಟಿಮಠ, ರಾಘವೇಂದ್ರ ಗುತ್ತೇದಾರ, ಮಕ್ಕಳ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಪ್ಪ ಪೂಜಾರಿ, ಗ್ರಾಮ ಲೆಕ್ಕಿಗ ಸಂತೋಷ ಮಾನವಿ, ಪರಮೇಶ್ವರ ಮಡಿವಾಳ, ಸತ್ಯನಾರಾಯಣ ವನಮಾಲಿ, ಮಹೇಶ ಮೋರೆ, ನಾಗಣ್ಣ ತೆಂಗಳಿಕರ್, ಶಿವಕುಮಾರ ಶಾಸ್ತ್ರೀ, ಸಂತೋಷ ಕಡಬೂರ, ಸೋಮಶೇಖರ ಮಾಕಪನೋರ, ಶಿವಕುಮಾರ ಕಮಲಾಪುರ, ದತ್ತು ಗುತ್ತೇದಾರ, ಪರಮೇಶ್ವರ ಕಟ್ಟಿಮನಿ, ಬಾಲಚಂದ್ರ ಕಾಂತಿ, ವೀರಣ್ಣ ತೆಂಗಳಿಕರ್, ಸಿದ್ದು ಕದಂ ಸೇರಿದಂತೆ ವಿವಿಧ ಶಾಲಾ ಮಕ್ಕಳು, ಶಿಕ್ಷಕರು, ಸಾಹಿತ್ಯಾಸಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದರು.