ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಜಿ.ಜಿ.ವಣಿಕ್ಯಾಳ ನಿರೂಪಿಸಿದರು. ಭಾನುಕುಮಾರ ಸ್ವಾಗತಿಸಿದರು. ಪ್ರಸಾದ್ ವಂದಿಸಿದರು. ಅಶೋಕ ಕಮಲಾಪುರ, ಆನಂದ ನಂದುರಕರ, ಬಿ.ಜಯಸಿಂಗ, ಸಾಜೀದ ಅಲಿ ರಂಜೋಳ್ಳ್ವಿ, ದಾಸಿಮಯ್ಯ ವಡ್ಡನಕೇರಿ, ಸಾಲೋಮನ ದೀವಾಕರ, ಪ್ರಶಾಂತ ತಂಬೂರಿ, ಶಲಣು ಇಕ್ಕಳಕಿಮಠ, ಮಿರಾಜುದ್ದಿನ್ ಇದ್ದರು.