‘ಕಳೆದ ಕಾಂಗ್ರೆಸ್ನ ಅವಧಿಯ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ 158 ಭರವಸೆಗಳ ಪೈಕಿ 152 ಭರವಸೆಗಳನ್ನು ಈಡೇರಿಸಿದೆ. ಅನ್ನಭಾಗ್ಯ, ಪಶುಭಾಗ್ಯ, ಶೂ ಭಾಗ್ಯ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ನೆರವಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ ಗೆಲುವು ಶತಸಿದ್ಧ’ ಎಂದು ಅವರು ಹೇಳಿದರು.