ಸಾಧಕರಿಗೆ ಸತ್ಕಾರ: ಸೇಡಂ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿದ್ದು ಕನ್ನಡ ನಾಡು ನುಡಿ ಏಳಿಗೆಯಲ್ಲಿ ತೊಡಗಿಸಿಕೊಂಡಿರುವ ಬಸ್ಸಮ್ಮ ನೂಲಾ, ವೈ.ಎಲ್ ಹಂಪಣ್ಣಾ, ಶರಣಪ್ಪ, ಅವಿನಾಶ ಬೋರಂಚಿ, ವಿಮಲಾಬಾಯಿ ಸೋಬಾನ್, ಮುರುಳಿಧರ ದೇಶಪಾಂಡೆ, ಬುಗ್ಗಪ್ಪ ಮಾಸ್ತರ, ರಾಮಚಂದ್ರ ಗುತ್ತೇದಾರ, ಶಾಂತಾ, ಸವಿತಾ ಹಾರಿವಾಳ, ಮಣಿಸಿಂಗ್ ಚವಾಣ್, ಶ್ರೀನಿವಾಸ ಕಾಸೋಜು, ಮಾರುತಿ ಗಡಾಳೆ, ಶಾಂತಕುಮಾರ ಚನ್ನಕ್ಕಿ, ಲಕ್ಷ್ಮೀದೇವಿ, ವೆಂಕಟಪ್ಪ, ಜಗನ್ನಾಥ ಮಡಿವಾಳ, ದೇವಿಂದ್ರ ನಾಯಕ ಅವರಿಗೆ ಸತ್ಕರಿಸಲಾಯಿತು.