ಗೋರಗುಂಡಗಿಯ ವರಲಿಂಗೇಶ್ವರ ಸ್ವಾಮೀಜಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಶಿವಲಿಂಗ ಹಳ್ಳಿ ಸೊನ್ನ, ಮುಖಂಡರಾದ ಗುರುಪ್ರಸಾದ ಹುಲ್ಲೂರ, ಮಲ್ಲಿಕಾರ್ಜುನ ಬಿರಾದಾರ, ಸುರೇಶ ಬೇಲೂರ, ಶರಣಪ್ಪ ಜೇರಟಗಿ, ರಾಜು ಮುದ್ದಾ, ಪ್ರಭಾಕರ ಬಂಡಗಾರ, ಮಹೇಶ ಕೂಡಲಗಿ, ರಫೀಕ ಜೇರಟಗಿ, ರಮೇಶ ಯಾತನೂರ, ಚಿದಾನಂದ ಇಟಗಾ, ಕರವೇ ಕಾರ್ಯಕರ್ತರು ಇದ್ದರು.