ಸಂಸದ ಡಾ.ಉಮೇಶ ಜಾಧವ, ಶಾಸಕ ಡಾ.ಅವಿನಾಶ ಜಾಧವ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ರಾಜು ರಾಠೋಡ, ಕುಂಚಾವರಂ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಜಾತಾ ರಮೇಶ ಸಂಕಟಿ, ಗೌತಮ ಪಾಟೀಲ, ಅಶೋಕ ಚವ್ಹಾಣ, ವಿಜಯಕುಮಾರ ರಾಠೋಡ, ಪ್ರೇಮಸಿಂಗ ಜಾಧವ, ಗಿರಿರಾಜ ನಾಟಿಕಾರ, ಬಿಜೆಪಿ ಮುಖಂಡ ಸಂತೋಷ ಗಡಂತಿ, ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ಕೃಷ್ಣಾ ಅಗ್ನಿಹೋತ್ರಿ, ಇ.ಒ ಅನಿಲ ರಾಠೋಡ, ಶಿವಶರಣಪ್ಪ ಕೇಶ್ವಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ್ ಪಾಟೀಲ, ವಲಯ ಅರಣ್ಯಾಧಿಕಾರಿ ಸಂಜೀವಕುಮಾರ ಚವ್ಹಾಣ, ಸಿದ್ಧಾರೂಢ, ಗಜಾನಂದ ಮೊದಲಾದವರು ಇದ್ದರು.