ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಪಡಿತರದಲ್ಲಿ ಬೇಳೆ | ತೊಗರಿಗೆ ಹೆಚ್ಚಿನ ದರ: ಸಚಿವ ಡಾ.ಶರಣಪ್ರಕಾಶ್ ಪಾಟೀಲ

Published : 12 ಅಕ್ಟೋಬರ್ 2025, 3:03 IST
Last Updated : 12 ಅಕ್ಟೋಬರ್ 2025, 3:03 IST
ಫಾಲೋ ಮಾಡಿ
Comments
ಸಂಪುಟ ಪುನರ್ ರಚನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್‌ನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಂ ಅವರು ಆಗಾಗ ಊಟಕ್ಕೆ ಕರೆಯುತ್ತಾರೆ. ಇದರಲ್ಲಿ ವಿಶೇಷವೇನೂ ಇಲ್ಲ
ಡಾ.ಶರಣಪ್ರಕಾಶ್ ಪಾಟೀಲ ವೈದ್ಯಕೀಯ ಶಿಕ್ಷಣ ಸಚಿವ
‘ಶಹಾಬಾದ್‌ ಇಎಸ್‌ಐ ಕಟ್ಟಡದಲ್ಲಿ ತಾಲ್ಲೂಕು ಆಸ್ಪತ್ರೆ’
ಶಹಾಬಾದ್‌ನಲ್ಲಿರುವ ಕಾರ್ಮಿಕ ಇಲಾಖೆ ಅಧೀನದ ಇಎಸ್‌ಐ ಆಸ್ಪತ್ರೆಯ ಕಟ್ಟಡವನ್ನು ಆರೋಗ್ಯ ಇಲಾಖೆಯ ಸುಪರ್ದಿಗೆ ಪಡೆದು ತಾಲ್ಲೂಕು ಆಸ್ಪತ್ರೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಕಾರ್ಮಿಕ ಇಲಾಖೆಯೊಂದಿಗೆ ಮಾತುಕತೆ ನಡೆದಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದರು. ‍ಪ‍್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವರು ‘ಇಎಸ್‌ಐ ಆಸ್ಪತ್ರೆಯ ಕಟ್ಟಡವನ್ನು ಕೋವಿಡ್ ಸಂದರ್ಭದಲ್ಲಿ ನವೀಕರಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರವಾದ ಶಹಾಬಾದ್‌ಗೆ ತಾಲ್ಲೂಕು ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು ಇದೇ ಕಟ್ಟಡವನ್ನು ಬಳಸಿಕೊಳ್ಳುವ ಚಿಂತನೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT