‘ಇಂದಿರಾಗಾಂಧಿ ಅವರು ಬ್ಯಾಂಕ್ಗಳನ್ನು ರಾಷ್ಟ್ರೀಕರಣ ಮಾಡುವಾಗಲೂ ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು. ನಮ್ಮ ಯುಪಿಎ ಸರ್ಕಾರ ನರೇಗಾ, ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆಗಳನ್ನು ಜಾರಿಗೊಳಿಸಿದಾಗ ಬಿಜೆಪಿಯವರು ಇದೇ ತೆರನಾಗಿ ಮಾತನಾಡಿದ್ದರು. ನಾವು ಅವುಗಳನ್ನೆಲ್ಲ ಸಾಧ್ಯವಾಗಿಸಲಿಲ್ಲವೇ’ ಎಂದು ಪ್ರಶ್ನಿಸಿದರು.