ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | 18 ಹೊಸ ತಾಲ್ಲೂಕುಗಳಿಗೆ ಮಿನಿ ವಿಧಾನಸೌಧ: ಡಾ.ಅಜಯ್ ಸಿಂಗ್

ತಲಾ ₹ 15 ಕೋಟಿ ವೆಚ್ಚದಲ್ಲಿ ನಿರ್ಮಾಣ: ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್
Published : 2 ಜುಲೈ 2024, 15:37 IST
Last Updated : 2 ಜುಲೈ 2024, 15:37 IST
ಫಾಲೋ ಮಾಡಿ
Comments
ಕೃಷಿ ಮತ್ತು ಜಲ ಸಂರಕ್ಷಣೆಗೂ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಆರಂಭಿಕವಾಗಿ ಈ ವರ್ಷದಿಂದ ಪ್ರತಿ ಜಿಲ್ಲೆಗೆ ₹5 ಕೋಟಿಯಿಂದ ₹10 ಕೋಟಿ ಖರ್ಚು ಮಾಡಲಾಗುವುದು
-ಎಂ.ಸುಂದರೇಶ್ ಬಾಬು ಕೆಕೆಆರ್‌ಡಿಬಿ ಕಾರ್ಯದರ್ಶಿ
ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಅಳವಡಿಸಿಕೊಳ್ಳುವ ಚಿಂತನೆ ಇದ್ದು ಸರ್ಕಾರದ ಅನುಮೋದನೆ ಸಿಗಬೇಕಿದೆ
-ಡಾ. ಆಕಾಶ್ ಶಂಕರ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ
‘ಶಿಕ್ಷಣ ಸುಧಾರಣೆಗೆ ತಜ್ಞರ ಸಮಿತಿ’
‘ಶಿಕ್ಷಣದ ಪ್ರಗತಿ ಮತ್ತು ಹಿಂದುಳಿದಿರುವಿಕೆ ಹೋಗಲಾಡಿಸಲು ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆಯೂ ತಜ್ಞರ ಸಮಿತಿ ರಚಿಸಲಾಗುವುದು’ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್ ಹೇಳಿದರು. ‘ಫಲಿತಾಂಶ ಸುಧಾರಣೆಗೆ 2 ತಿಂಗಳಲ್ಲಿ ಶಿಕ್ಷಣ‌ ತಜ್ಞರ ಸಮಿತಿ ರಚನೆಯಾಗಲಿದೆ. ಕಲಿಕಾ ಆಸರೆ ಪುಸ್ತಕಗಳನ್ನು ಆಗಸ್ಟ್ 15ರ ಒಳಗೆ ಎಸ್‌ಎಸ್‌ಎಲ್‌ಸಿ ಹಾಗೂ ಸೆಪ್ಟೆಂಬರ್ 17ರ ಒಳಗೆ 8ನೇ ಮತ್ತು 9ನೇ ತರಗತಿ ಮಕ್ಕಳಿಗೆ ವಿತರಣೆ ಮಾಡಲಾಗುವುದು’ ಎಂದರು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT