ಜಿಲ್ಲಾಧಿಕಾರಿ ಬಿ.ಶರತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಡಾ.ಬಿ.ಸುಶೀಲಾ, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ್ ಪಾಂಡ್ವೆ, ಸಹಾಯಕ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಮಂಡಳಿಯ ಜಂಟಿ ನಿರ್ದೇಶಕ ಬಸವರಾಜ, ಅಧೀಕ್ಷಕ ಎಂಜಿನಿಯರ್ ಶಿವಶಂಕ್ರಪ್ಪ ಗುಡಗುಂಟಿ ಸೇರಿದಂತೆ ವಿವಿಧ ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಇದ್ದರು.