ಬಿಜೆಪಿಯವರು ಹಿಂಬಾಗಿಲಿನಿಂದ ಬಂದು ಅಧಿಕಾರ ನಡೆಸಿದ ಅಭ್ಯಾಸವಿದೆ. ಹೀಗಾಗಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು ಒಬ್ಬೊಬ್ಬರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಸಿಎಂ ಅವರ ಆರೋಪ ನಿಜ ಆಗಿರಬಹುದುಡಾ.ಅಜಯ್ಸಿಂಗ್ ಕೆಕೆಆರ್ಡಿಬಿ ಅಧ್ಯಕ್ಷ
ಕಾಮಗಾರಿಗಳ ಮೇಲೆ ನಿಗಾ ಇರಿಸಲು ಗುಣಮಟ್ಟ ನಿಯಂತ್ರಣದ ಪ್ರತ್ಯೇಕ ಎಂಜಿನಿಯರಿಂಗ್ಎಂ.ಸುಂದರೇಶ ಬಾಬು, ಕೆಕೆಆರ್ಡಿಬಿ ಕಾರ್ಯದರ್ಶಿ
ವಿಭಾಗ ಸ್ಥಾಪಿಸಿ ಪ್ರತಿ ಜಿಲ್ಲೆಯಲ್ಲಿ ಉಪ ವಿಭಾಗ ಸ್ಥಾಪಿಸುವ ಚಿಂತನೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.