ವಿಷಯ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟಿದೆ. ಎಲ್ಲಾ ರೀತಿಯಿಂದ ಮುಂಜಾಗೃತ ಕ್ರಮ ವಹಿಸಲಾಗಿದೆ.
ಡಾ. ಸಿದ್ದು ಪಾಟೀಲ ತಾಲ್ಲೂಕು ವೈದ್ಯಾಧಿಕಾರಿ
ಗ್ರಾಮದಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ತಕ್ಷಣ ಎರಡು ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲಾಗಿದೆ. ಸ್ವಚ್ಛತೆ ಸೇರಿದಂತೆ ಆರೋಗ್ಯ ಇಲಾಖೆ ಮತ್ತು ಗ್ರಾಮಸ್ಥರ ಜೊತೆಗೆ ಅವರ ಸಲಹೆಯಂತೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲಾಗಿದೆ.