ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಕುಕನೂರ: ವಾಂತಿ-ಭೇದಿ ಪ್ರಕರಣ 12ಕ್ಕೆ ಏರಿಕೆ

Published : 20 ಆಗಸ್ಟ್ 2024, 16:23 IST
Last Updated : 20 ಆಗಸ್ಟ್ 2024, 16:23 IST
ಫಾಲೋ ಮಾಡಿ
Comments
ವಿಷಯ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟಿದೆ. ಎಲ್ಲಾ ರೀತಿಯಿಂದ ಮುಂಜಾಗೃತ ಕ್ರಮ ವಹಿಸಲಾಗಿದೆ.
ಡಾ. ಸಿದ್ದು ಪಾಟೀಲ ತಾಲ್ಲೂಕು ವೈದ್ಯಾಧಿಕಾರಿ
ಗ್ರಾಮದಲ್ಲಿ ವಾಂತಿ-ಭೇದಿ ಕಾಣಿಸಿಕೊಂಡ ತಕ್ಷಣ ಎರಡು ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲಾಗಿದೆ. ಸ್ವಚ್ಛತೆ ಸೇರಿದಂತೆ ಆರೋಗ್ಯ ಇಲಾಖೆ ಮತ್ತು ಗ್ರಾಮಸ್ಥರ ಜೊತೆಗೆ ಅವರ ಸಲಹೆಯಂತೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲಾಗಿದೆ.
ಪ್ರಕಾಶ ಪಿಡಿಒ ಕುಕನೂರ ಗ್ರಾ.ಪಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT