ಸಂಘದ ಚಿಂಚೋಳಿ ತಾಲ್ಲೂಕು ಅಧ್ಯಕ್ಷ ಹಣಮಂತ ಕೆ. ಪೂಜಾರಿ, ಕಾಳಗಿ ತಾಲ್ಲೂಕು ಅಧ್ಯಕ್ಷ ರೇವಣಸಿದ್ದಪ್ಪ ಅಣಕಲ ಮುಖಂಡರಾದ ಗೋಪಾಲ್ ಎಂ.ಪಿ. ಗಾರಂಪಳ್ಳಿ, ಸೋಮಶೇಖರ್ ಕರಕಟ್ಟಿ, ರೇವಣಸಿದ್ದಪ್ಪ ಮೋತಕಪಳ್ಳಿ, ರಾಜಕುಮಾರ್ ಕನಕಪುರ, ಮೌನೇಶ್ ಮುಸ್ತಾರಿ, ರಾಜಕುಮಾರ ಚತ್ರಸಾಲ, ಸೂರ್ಯಕಾಂತ ಪೂಜಾರಿ, ಬಾಬುರಾವ ಸಿರೋಳ್ಳಿ, ಅಂಜಪ್ಪ ಕಲ್ಲೂರು, ನಾಗಪ್ಪ ಪೂಜಾರಿ, ರವೀಂದ್ರ ಅಣವಾರ, ಸುರೇಶ ಪೂಜಾರಿ, ವೀರಶೆಟ್ಟಿ ಮಗಿ ಉಪಸ್ಥಿತರಿದ್ದರು.